ಬಂಟ್ವಾಳ: ಬಿ.ಮೂಡ ಗ್ರಾಮದ ಬಿ.ಸಿ.ರೋಡ್, ತಲಪಾಡಿ ನದಿ ಕಿನಾರೆಯ ತೋಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾಗಿದೆ.
ಸ್ಥಳಿಯರ ನೆರವಿನಿಂದ ಶವವನ್ನು ಮೇಲಕ್ಕೆತ್ತಲಾಯಿತು. ಘಟನಾ ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.
ಬಂಟ್ವಾಳ: ಮಂಗಳೂರು ಸಂಸದ ನಳಿನ್ ಕುಮಾರ್ ಅವರ ಆಡಳಿತ ವೈಫಲ್ಯವೇ ಈ ಬಾರಿ ಬಿಜೆಪಿಗೆ ಸೋಲಿನ ಆಘಾತವನ್ನು ಕೊಡಲಿದೆ ಎಂದು ಹಿರಿಯ ನ್ಯಾಯವಾದಿ, ಕೆಪಿಸಿಸಿ ಕಾರ್ಯದರ್ಶಿ ಅಶ್ವನಿ ಕುಮಾರ್ ರೈ ಅವರು ಆರೋಪ...