Tuesday, April 16, 2024

ಜೇಸಿಐ ಜೋಡುಮಾರ್ಗ ನೇತ್ರಾವತಿಯ 2019 ನೇ ಸಾಲಿನ ಅಧ್ಯಕ್ಷನಾಗಿ ಜೇಸಿ. ಹರ್ಷರಾಜ್ ಸಿ ಆಯ್ಕೆ

ಬಂಟ್ವಾಳ: ಜೇಸಿಐ ಜೋಡುಮಾರ್ಗ ನೇತ್ರಾವತಿಯ 2019ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, 2019ನೇ ಸಾಲಿನ ಅಧ್ಯಕ್ಷನಾಗಿ ಜೇಸಿ. ಹರ್ಷರಾಜ್ ಸಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜೇಸಿ ಹರಿಪ್ರಸಾದ್ ಕುಲಾಲ್, ಜೇಸಿ ಧೀರಜ್ ಹೆಚ್, ಜೇಸಿ ಶನ್‌ಫತ್ ಷರೀಫ್, ಜೇಸಿ ಜಯರಾಜ್ ಬಂಗೇರ ಹಾಗೂ ಜೆಎಫ್‌ಡಿ ಗಾಯತ್ರಿ ಲೋಕೇಶ್ ಆಯ್ಕೆಗೊಂಡಿರುತ್ತಾರೆ. ಕಾರ್ಯದರ್ಶಿಯಾಗಿ ಜೇಸಿ ರವೀಂದ್ರ ಕುಕ್ಕಾಜೆ, ಖಜಾಂಚಿಯಾಗಿ ಜೇಸಿ ಹರಿಶ್ಚಂದ್ರ ಆಳ್ವ, ಜೇಸಿರೆಟ್ ಅಧ್ಯಕ್ಷೆಯಾಗಿ ಜೇಸಿ ಅವಿತಾ ಹರ್ಷರಾಜ್, ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಜೇಜೇಸಿ ರೋನಿತ್ ಆಯ್ಕೆಗೊಂಡಿರುತ್ತಾರೆ. 2019ನೇ ಸಾಲಿನ ಜೇಸಿಐ ಜೋಡುಮಾರ್ಗ ನೇತ್ರಾವತಿಯ ಪದಗ್ರಹಣ ಸಮಾರಂಭವು ಜ.23ರಂದು ನಡೆಯಲಿದೆ.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...