ಉಜಿರೆ: ಉಳಿಯ ಮೇಘರಾಜ (67) ಮಂಗಳವಾರ ಸ್ವಗೃಹದಲ್ಲಿ ನಿಧನರಾದರು. ಅವರು ಧರ್ಮಸ್ಥಳ ಬೀಡಿನಲ್ಲಿ ವ್ಯವಸ್ಥಾಪಕರಾಗಿ 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದರು.
ಅವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬಳು ಮಗಳು ಇದ್ದಾರೆ.
ಬಂಟ್ವಾಳ: ಕೊರೋನಾ ವೈರಸ್ ಭೀತಿ ಹಿನ್ನಲೆಯಲ್ಲಿ ಮಾ. 27 ರಂದು ಪ್ರಾರಂಭವಾಗಬೇಕಿದ್ದ ಎಸ್.ಎಸ್.ಎಲ್. ಸಿ. ಪರೀಕ್ಷೆ ಹಾಗೂ ಇತರ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಎಸ್.ಎಸ್.ಎಲ್. ಸಿ. ಪರೀಕ್ಷೆ ನಡೆಯುವಾಗ...