ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮಾಡ ಶಿಬರಿಕಲ್ಲ ಶ್ರೀ ಮಲರಾಯ – ಮೂವರ್ ದೈವಂಗಳ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಶುಕ್ರವಾರ ಬೆಳಗ್ಗೆ ನಡೆದ ಸಾಮೂಹಿಕ ಕುಂಕುಮಾರ್ಚನೆಯಲ್ಲಿ ಸಹಸ್ರಾರು ಮಂದಿ ಮುತ್ತೈದೆಯರು ಪಾಲ್ಗೊಂಡರು.
ವಿಟ್ಲ : ಅಳಿಕೆ ಗ್ರಾಮದ ಎರುಂಬು ಬೊಳ್ನಾಡು ಶ್ರೀ ಭಗವತಿ ಕ್ಷೇತ್ರ ಪುನರ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಪೊಡಿಪಳ್ಳ ಶ್ರೀ ಚೀರುಂಭ ಭಗವತಿ ಕ್ಷೇತ್ರ ಕುಂಬ್ಡಾಜೆಯ ಸಮಾಜಬಾಂಧವರಿಂದ ಶ್ರಮಸೇವೆ ನಡೆಯಿತು....