Wednesday, April 10, 2024

ಕಾರ್ತಿಕ್ ಮತ್ತು ಹರ್ಷಿತ್ ಕೆ. ಇವರಿಗೆ ತುಳು ಚರ್ಚಾ ಸ್ಪರ್ಧೆಯಲ್ಲಿ ರನ್ನರ್‍ಸ್ ಅಫ್ ಪ್ರಶಸ್ತಿ

ಬಂಟ್ವಾಳ:  ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಕಾರ್ತಿಕ್  ಪ್ರಥಮ ಬಿ.ಎ ವಿದ್ಯಾರ್ಥಿ ಹರ್ಷಿತ್ ಕೆ. ಇವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ತುಳು ಕೂಟ ಆಯೋಜಿಸಿದ ತುಳು ಪರ್ಬ ರಾಜ್ಯಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ -ತುಳು ಚರ್ಚಾ ಸ್ಪರ್ಧೆಯಲ್ಲಿ ರನ್ನರ್‍ಸ್ ಅಫ್ ಪ್ರಶಸ್ತಿಯನ್ನು ಗಳಿಸಿರುತ್ತಾರೆ ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ -ಉಪನ್ಯಾಸಕೇತರ ವರ್ಗ ಮತ್ತು ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...