ಬಂಟ್ವಾಳ : ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಾ.2ರಿಂದ ಆರಂಭಗೊಂಡ ಮಹಾಶಿವರಾತ್ರಿ ಜಾತ್ರೋತ್ಸವವು ಪೂರ್ವ ಸಂಪ್ರದಾಯದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಂಭ್ರಮದಿಂದ ಮಾ.6ರಂದು ಸಂಪನ್ನಗೊಂಡಿತು.
ಉಜಿರೆ: ಸರಕಾರಗಳು ಬಹಳ ವರ್ಷಗಳಿಂದಲೂ ಕುಡಿಯುವ ನೀರಿನ ಪೂರೈಕೆಗಾಗಿ ಹಲವಾರು ಯೋಜನೆಗಳನ್ನು ಕೈಗೊಂಡು ಬರುತ್ತಿದೆ. ಇಷ್ಟಾಗ್ಯೂ ಈಗಲೂ ಎಷ್ಟೋ ಜನರಿಗೆ ಶುದ್ಧ ಕುಡಿಯವ ನೀರು ಲಭಿಸುತ್ತಿಲ್ಲ . ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ಶುದ್ಧ...