


ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಬಹುಮುಖಿ ಸಮಾಜ ಸೇವೆಯನ್ನು ಮನ್ನಿಸಿ ಬೆಂಗಳೂರಿನಲ್ಲಿ ಶನಿವಾರ ಝೀ ಕನ್ನಡ ವಾಹಿನಿ ವತಿಯಿಂದ ಹೆಮ್ಮೆಯ ಜೀವಮಾನ ಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು.
ರಾಘವೇಂದ್ರ ರಾಜ್ಕುಮಾರ್ ಪುರಸ್ಕಾರ ನೀಡಿ ಗೌರವಿಸಿದರು.ಕಾರ್ಯಕ್ರಮ ನಿರೂಪಕ ರಮೇಶ್ ಅರವಿಂದ್ ಉಪಸ್ಥಿತರಿದ್ದರು.





