ಬಂಟ್ವಾಳ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಗುರುವಾರ ಸಂಜೆ ಸಂಭ್ರಮ ಸಡಗರದಿಂದ ನಡೆದ ಮಹಾ ರಥೋತ್ಸವದ ಮೂಲಕ ಒಂದು ತಿಂಗಳ ವಾಷಿ೯ಕ ಜಾತ್ರೆ ಸಮಾರೋಪಗೊಂಡಿತು.
ಬೆಂಗಳೂರು: ಕರ್ನಾಟಕದಲ್ಲಿ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ 2020-21ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಆರು...