ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಂಡಾಡಿ ಶಾಲೆಯಲ್ಲಿ ಮದುಮಗಳು ಮತದಾನ ಮಾಡಿದಳು. ಬಂಟ್ವಾಳ ನಿತ್ಯಾನಂದ ನಗರ ನಿವಾಸಿ ರಮ್ಯಾ ಶೆಟ್ಟಿ ಅವರು ದಿಬ್ಬಣ ಹೊರಡುವ ಮೊದಲು ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡಿದರು.
ಬಳಿಕ ಗುರುವಾಯನಕೆರೆಯಲ್ಲಿ ನಡೆಯುವ ಮದುವೆಗೆ ತೆರಳಿದ ಕ್ಷಣ.
ವಿಟ್ಲ: ಒಡಿಯೂರು ಶ್ರೀ ಗುರುದೇವ ಪ್ರೌಢ ಶಾಲಾ ಮಕ್ಕಳಿಗೆ ಬತ್ತದ ನಾಟಿ ಕ್ಷೇತ್ರದ ಬತ್ತದ ಗದ್ದೆ ಬನಾರಿಯಲ್ಲಿ ಸಾಧ್ವಿ ಶ್ರೀ ಮಾತಾನಂದಮಯಿಯವರ ಉಪಸ್ಥಿತಿಯಲ್ಲಿ ಜರಗಿತು. ಶಾಲಾ ಸಂಚಾಲಕರಾದ ಸೇರಾಜೆ ಗಣಪತಿ ಭಟ್, ದೈಹಿಕ...