Saturday, April 20, 2024

ಅಕ್ಷರ ಭಾರತಿ ವಿದ್ಯಾಲಯ ಎಸ್ ಎಸ್ ಎಲ್ ಸಿಯಲ್ಲಿ 97%

ಬಂಟ್ವಾಳ: ಅಕ್ಷರ ಭಾರತಿ ವಿದ್ಯಾಲಯ ಆಲದ ಪದವು ಆಂಗ್ಲ ಮಾಧ್ಯಮ ಬಂಟ್ವಾಳ ಈ ಶಾಲೆಗೆ SSLC ಪರೀಕ್ಷೆಯಲ್ಲಿ 97% ಬಂದಿದೆ: ಸ್ಪರ್ಶ  ವಿದ್ಯಾರ್ಥಿನಿ ಅತೀ ಹೆಚ್ಚು 606 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ ಇವಳು  ಶೋಭಾ ಪದ್ಮನಾಭ ಮಡಿವಾಳ ಇವರ ಮಗಳಾಗಿದ್ದಾಳೆ.

More from the blog

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...