ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಪ್ರಾರ್ಥಿಸಿ ಪರ್ಜನ್ಯಾ ಜಪ ಮತ್ತು ಕಲಶಾಭಿಷೇಕವು ಅಮೈ ಗಿರೀಶ್ ಭಟ್ ನೇತೃತ್ವದಲ್ಲಿ ನಡೆಯಿತು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ., ಶ್ರೀಕಂಠ ವಿಟ್ಲ ಅರಮನೆ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ, ಜಗತ್ತನ್ನು ಸ್ತಬ್ದಗೊಳಿಸಿರುವ, ಡೆಡ್ಲಿ ಕೊರೊನಾ ವೈರಸ್ ಹರಡಂತೆ ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಮುನ್ನೆಚ್ಚರಿಕೆಯ ಕ್ರಮಗಳನ್ನು ಧ್ವನಿ ವರ್ಧಕದಲ್ಲಿ ಅಳವಡಿಸಿ ಆ ಮೂಲಕ ಜಾಗೃತಿ ಮೂಡಿಸುವ ಕೆಲಸ ತಹಶೀಲ್ದಾರ್...