ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದಲ್ಲಿ ಜು.29 ರಂದು ನಡೆಯುವ ನಡೆಯುವ ಶ್ರೀಒಡಿಯೂರು ಗ್ರಾಮೋತ್ಸವದ ಅಂಗವಾಗಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕನ್ಯಾನ ಘಟ ಸಮಿತಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಮುಂಬಯಿ: 2019ನೇ ಸಾಲಿನ ಪವಿತ್ರ ಹಜ್ಜ್ ನಿರ್ವಹಿಸಲು ಭಾರತದ ದೆಹಲಿಯಿಂದ ಅಗಮಿಸಿದ ಪ್ರಥಮ ಹಜ್ಜ್ ತಂಡವು ಇಂದು ಪವಿತ್ರ ಮದೀನಾ ಮುನವ್ವರದಿಂದ ಪುಣ್ಯ ಮಕ್ಕಾ ನಗರಕ್ಕೆ ತಲುಪಿದ್ದು. ಈ ಎಲ್ಲಾ ಹಾಜಿಗಳನ್ನು ಕನಾ೯ಟಕ...