Friday, October 27, 2023

ಗಿಡ ನೆಡುವ ಮೂಲಕ ಸದಸ್ಯತಾ ಅಭಿಯಾನಕ್ಕೆ ಚಾಲನೆ

Must read

ಬಂಟ್ವಾಳ: ಸಾಲೆತ್ತೂರು 233, 234ರಲ್ಲಿ ಸದಸ್ಯತಾ ಅಭಿಯಾನವನ್ನು ಗಿಡ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಈ ಸಂಧರ್ಭದಲ್ಲಿ ಕ್ಷೇತ್ರ ಸಂಚಾಲಕರಾದ ದೇವಪ್ಪ ಪೂಜಾರಿ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಸುದರ್ಶನ್ ಬಜ, ದೇವಿದಾಸ್ ಶೆಟ್ಟಿ ಪಾಲ್ತಾಜೆ, ವಿದ್ಯೇಶ್ ರೈ, ಶಂಕರ ಶೆಟ್ಟಿ, ಕಾರ್ತಿಕ್ ಬಳ್ಳಾಲ್ ಹಾಗೂ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

More articles

Latest article