Saturday, October 28, 2023

ಜಿಲ್ಲಾ ಮಟ್ಟದ ಕವನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Must read

ಕಲ್ಲಡ್ಕ: ಶ್ರೀ ಭಾರತೀ ಕಾಲೇಜು, ಮಂಗಳೂರು ಇದರ ಕನ್ನಡ ಸಂಘದ ಆಶ್ರಯದಲ್ಲಿ ’ಕನ್ನಡವೇ ಸತ್ಯ – ಕನ್ನಡವೇ ನಿತ್ಯ’ ಎಂಬ ಶೀರ್ಷಿಕೆಯಡಿಯಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕವನ ರಚನೆ ಸ್ಪರ್ಧೆಯಲ್ಲಿ ಶ್ರೀರಾಮ ಪದವಿಪೂರ್ವ ವಿದ್ಯಾಲಯ, ಕಲ್ಲಡ್ಕದ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಪ್ರತೀಕ್ಷಾ, ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ.

More articles

Latest article