Thursday, April 18, 2024

ವೇಣುಗೋಪಾಲ್ ಎಲ್.ಶೆಟ್ಟಿ ಥಾಣೆ ಬಂಟ್ಸ್ ಅಸೋಸಿಯೇಶನ್‌ನ ನೂತನ ಅಧ್ಯಕ್ಷ

ಮುಂಬಯಿ,ಸೆ.೨೫: ಥಾಣೆ ಬಂಟ್ಸ್ ಅಸೋಸಿಯೇಶನ್ ಇದರ ೧೫ನೇ ವಾರ್ಷಿಕ ಮಹಾಸಭೆಯು ಕಎದ ಶನಿವಾರ ಸಂಜೆ ಉಪನಗರ ಥಾಣೆ ಪಶ್ಚಿಮದ ಮುಲುಂಡ್ ಅಲ್ಲಿನ ಹೊಟೇಲ್ ವುಡ್‌ಲ್ಯಾಂಡ್ ರಿಟ್ರೀಟ್‌ನ ಸಭಾಗೃಹದಲ್ಲಿ ಥಾಣೆ ಬಂಟ್ಸ್‌ನ ಅಧ್ಯಕ್ಷ ಕುಶಲ್ ಸಿ.ಭಂಡಾರಿ ಅಧ್ಯಕ್ಷತೆಯಲ್ಲಿ ಜರಗಿತು.

ಸಭೆಯಲ್ಲಿ ನೂತನ ಪದಾಧಿಕಾರಿ ಗಳ ಆಯ್ಕೆ ಪ್ರಕ್ರಿಯೆ ನಡೆಸಲ್ಪಟ್ಟಿದ್ದು, ಥಾಣೆ ಬಂಟ್ಸ್ ಅಸೋಸಿಯೇಶನ್ ಇದರ ೨೦೧೯-೨೧ನೇ ಸಾಲಿನ ನೂತನ ಅಧ್ಯಕ್ಷರಾಗಿ ವೇಣುಗೋಪಾಲ್ ಎಲ್.ಶೆಟ್ಟಿ ಅವರನ್ನು ಸಭೆಯು ಅವಿರೋಧವಾಗಿ ಆಯ್ಕೆಗೊಳಿಯಿತು.

ಈ ತನಕ ವೇಣುಗೋಪಾಲ್ ಶೆಟ್ಟಿ ಥಾಣೆ ಬಂಟ್ಸ್‌ನ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಥಾಣೆ ಬಂಟ್ಸ್‌ನ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ ಆಗಿ ಕುಶಲಾ ನವೀನ್ ಶೆಟ್ಟಿ ಹಾಗೂ ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷೆ ಆಗಿ ದೃಶ್ಯ ಎಸ್.ಶೆಟ್ಟಿ ಆಯ್ಕೆಗೊಂಡರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...