Friday, April 12, 2024

ಪರಿಶಿಷ್ಟ ಪಂಗಡ ಕಾಲೋನಿ ರಸ್ತೆ ಕಾಂಕ್ರೀಟ್ ಕರಣದ ಗುದ್ದಲಿ ಪೂಜೆ

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ 15 ಲಕ್ಷ ಅನುದಾನದಲ್ಲಿ ಕರ್ಪೆ ಗ್ರಾಮದ ಗುಳಿ ಗುಳಿ ಪರಿಶಿಷ್ಟ ಪಂಗಡ ಕಾಲೋನಿ ರಸ್ತೆಯ ಕಾಂಕ್ರೀಟಿಕರಣದ ಗುದ್ದಲಿ ಪೂಜೆಯನ್ನು ಮಾಜಿ ತಾ.ಪಂ.ಸದಸ್ಯರಾದ ರತ್ನ ಕುಮಾರ್ ಚೌಟ ನೆರವೇರಿಸಿದರು. ಈ ಸಂದರ್ಭದಲ್ಲಿ ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಮಾಜಿ ತಾ.ಪಂ.ಸದಸ್ಯೆ ರೇವತಿ ಆರ್ ಪೂಜಾರಿ, ಸಂಗಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಗುಲಾಬಿ ಶೆಟ್ಟಿ, ಸಂಗಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಸತೀಶ್ ಪೂಜಾರಿ, ಸದಸ್ಯರಾದ ಮಾಧವ ಶೆಟ್ಟಿಗಾರ್, ಎಸ್.ಪಿ.ಶ್ರೀಧರ್, ಪ್ರಮುಖರಾದ ಉಮೇಶ್ ಗೌಡ, ರಾಜೇಂದ್ರ ಪೂಜಾರಿ ನೆಕ್ಕಲಾಜೆ, ನವೀನ್ ಪೂಜಾರಿ ಕರ್ಪೆ, ತೇಜಸ್ ಮರ್ದೋಟ್ಟು ಕರ್ಪೆ, ನೀಲಕಂಠ ಪರಾಡ್ಕರ್,ರಾಮಕೃಷ್ಣ ನಾಯಕ್ ಕಿನ್ನಾಜೆ, ವಸಂತ ಶೆಟ್ಟಿ ಗುಳಿಗುಳಿ, ಹರೀಶ್ ಪೂಜಾರಿ ಪಾದೆ, ದಾಮೋದರ್ ನಾಯ್ಕ, ಹರಿಯಪ್ಪ ನಾಯ್ಕ, ಇಂಜಿನಿಯರ್ ಅರುಣ್ ಪ್ರಕಾಶ್, ಗುತ್ತಿಗೆದಾರ ಧೀರಾಜ್ ನಾಯ್ಕ್, ಗಿರೀಶ್ ಕರ್ಪೆ, ಶೇಖರ್ ನಾಯ್ಕ, ಹಾಗೂ ಗ್ರಾಮದ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...