ಉಳ್ಳಾಲ: ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ ನಾಪತ್ತೆಯಾಗಿದ್ದಾನೆ. ಈತನನ್ನು ಉಳ್ಳಾಲಬೈಲ್ ನಿವಾಸಿ ನವೀಶ್ ಕೊಟ್ಟಾರಿ (29) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ 6: 30ಕ್ಕೆ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದಾರೆ.
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಭಾಸ ಮಾನವಿಕ ಸಂಘದ ವತಿಯಿಂದ ಬಿಎ ವಿದ್ಯಾರ್ಥಿಗಳ ನ್ಯಾಯಾಲಯದ ಅಧ್ಯಯನ ಎಂಬ ಶೈಕ್ಷಣಿಕ ಚಟುವಟಿಕೆಗಾಗಿ ಬಿ.ಸಿರೋಡ್ ನ್ಯಾಯಾಲಯಕ್ಕೆ ಭೇಟಿ ನೀಡಿ ವಾದ-ವಿವಾದಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ...