Sunday, October 22, 2023

ಡಿಸಿ ಮನ್ನಾ ಜಾಗದ ಸಮಸ್ಯೆ ದಲಿತ್ ಸೇವಾ ಸಮಿತಿ ವತಿಯಿಂದ ಪ್ರತಿಭಟನೆ: ಪ್ರತಿಭಟನಾಕಾರ ಅಹವಾಲು ಸ್ವೀಕರಿಸಿದ ಶಾಸಕ ರಾಜೇಶ್ ನಾಯ್ಕ್

Must read

ಬಂಟ್ವಾಳ: ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಇದರ ವತಿಯಿಂದ ಡಿಸಿ ಮನ್ನಾ ಜಾಗದ ಸಮಸ್ಯೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿ ನೀಡಿ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿ ವಿಧಾನಸಭಾ ಅಧಿವೇಶನದಲ್ಲಿ ಡಿ.ಸಿ ಮನ್ನಾ ಭೂಮಿಯ ಸಮಸ್ಯೆ ಬಗ್ಗೆ ಸರಕಾರದ ಗಮನ ಸೆಳೆಯುವುದಾಗಿ ಹೇಳಿದರು ಹಾಗೂ ತಹಶಿಲ್ದಾರರ ಮೂಲಕ ನ್ಯಾಯ ಸಮ್ಮತವಾದ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು.

More articles

Latest article