ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿವೃತ್ತ ಅಧಿಕಾರಿ, ಪುಂಜಾಲಕಟ್ಟೆ ನಿವಾಸಿ ಹಂಚಿಕಟ್ಟೆ ಸದಾಶಿವ ಪ್ರಭು( 68) ಅವರು ಹೃದಯಾಘಾತದಿಂದ ಜ.12 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಅವರು ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಸಿಬ್ಬಂದಿಯಾಗಿ ವಿವಿಧೆಡೆ ಕರ್ತವ್ಯ ನಿರ್ವಹಿಸಿ ಬೆಳ್ತಂಗಡಿ, ಮಡಂತ್ಯಾರು, ವಗ್ಗ ಶಾಖೆಗಳಲ್ಲಿ ಪ್ರಬಂಧಕರಾಗಿ ನಿವೃತ್ತಿ ಹೊಂದಿದ್ದರು.