ಬಂಟ್ವಾಳ: ಕಾಮಾಜೆ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ. 8ರಂದು ಆದಿತ್ಯವಾರ ಪೂವಾಹ್ನ 9.30ಕ್ಕೆ ಹಿರಿಯ ವಿದ್ಯಾರ್ಥಿ ಸಂಘದ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದ್ದು, ಎಲ್ಲಾ ಹಿರಿಯ ವಿದ್ಯಾರ್ಥಿಗಳು ಭಾಗವಹಿಸುವಂತೆ ಪ್ರಾಂಶುಪಾಲ ಡಾ. ಗಿರೀಶ ಭಟ್ ಹಾಗೂ ಅಧ್ಯಕ್ಷ ಕೀರ್ತಿರಾಜ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.