ಬಂಟ್ವಾಳ: ಬಂಟ್ವಾಳ ಬಿಜೆಪಿ ಅಧ್ಯಕ್ಷರಾಗಿ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ, ಡೊಂಬಯ ಅರಳ, ಉಪಾಧ್ಯಕ್ಷರಾಗಿ ಚಿದಾನಂದ ರೈ ಕಕ್ಯಪದವು, ರೊನಾಲ್ಡ್ ಡಿ. ಸೋಜ, ವಜ್ರನಾಥ ಕಲ್ಲಡ್ಕ, ಚಂದ್ರಾವತಿ, ಜಯರಾಮ ನಾಯ್ಕ್, ಲಕ್ಮೀಗೋಪಾಚಾರ್ಯ, ಕಾರ್ಯದರ್ಶಿ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಮಣಿಮಾಲ ಶೆಟ್ಟಿ, ಹರ್ಷಿಣಿ ಪಿಲಾತಬೆಟ್ಟು, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಭಾರತಿ ಚೌಟ, ಕಾರ್ಯದರ್ಶಿ ಸೀಮಾಮಾದವ ಕೋಶಾಧಿಕಾರಿ ಪ್ರಕಾಶ್ ಅಂಚನ್, ಯುವಮೋರ್ಚಾ ಅಧ್ಯಕ್ಷರಾಗಿ ಪ್ರದೀಪ್ ಅಜ್ಜಿಬೆಟ್ಟು, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ದಂಬೆ, ಹಿಂದುಳಿದ ಮೋರ್ಚಾ ಅಧ್ಯಕ್ಷ ಆನಂದ ಶಂಭೂರು, ಕಾರ್ಯದರ್ಶಿ ಉಮೇಶ್ ಅರಳ, ರೈತ ಮೋರ್ಚಾ ಅಧ್ಯಕ್ಷ ರಾಗಿ ವಿಶ್ವನಾಥ ಪೂಜಾರಿ ಕಟ್ಟತ್ತಿಲ, ಕಾರ್ಯದರ್ಶಿ ಶಿವಪ್ಪ ಗೌಡ, ಎಸ್.ಟಿ.ಮೋರ್ಚಾ ಅಧ್ಯಕ್ಷ ರಾಮ ನಾಯ್ಕ, ಕಾರ್ಯದರ್ಶಿ ಯಶವಂತ ನಾಯ್ಕ್ ಸಜೀಪ , ಎಸ್.ಸಿ.ಮೋರ್ಚಾ ಅಧ್ಯಕ್ಷ ಕೇಶವ ದೈಪಲ, ರಮೇಶ್ ಕುದ್ರೆಬೆಟ್ಟು, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರೋನಾಲ್ಡ್ ಡಿಸೋಜ ಅಮ್ಮುಂಜೆ, ಕಾರ್ಯದರ್ಶಿ ಇದಿನಬ್ಬ ನಂದಾವರ ಇವರ ಆಯ್ಕೆಯನ್ನು ಪದಗ್ರಹಣ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಪ್ರಕಟ ಪಡಿಸಿದರು.