Sunday, April 14, 2024

ಗೋಳ್ತಮಜಲು ಗ್ರಾಮ ಸಭೆ

ಬಂಟ್ವಾಳ: ಗೋಳ್ತಮಜಲು ಗ್ರಾ. ಪಂ. ವ್ಯಾಪ್ತಿಯ ಗ್ರಾಮ ಸಭೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಎ.ಪಿ.ಎಂ.ಸಿ ಅಧ್ಯಕ್ಷ ಪದ್ಮನಾಭ ರೈ, ಇದಿನಬ್ಬ, ಗೋಳ್ತಮಜಲು ವಲಯ ಅಧ್ಯಕ್ಷ ಉಸೈನ್, ದಿನೇಶ್ ಶೆಣೈ, ನಝೀರ್ ಬಳ್ಳೇಕೊಡಿ, ಸಿದ್ದಿಕ್ ಜೀಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...