Thursday, October 19, 2023

ಉದಯ ರೈ ಮಂದಾರ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Must read

ಬಂಟ್ವಾಳ : 2017-18 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದ ಉದಯ ರೈ ಮಂದಾರ ಅವರಿಗೆ ಮಾ. 19 ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ಚೇಟ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ದೊರೆಯಲಿದೆ.

More articles

Latest article