Sunday, October 22, 2023

ತಣ್ಣೀರುಪಂತ ರುದ್ರಗಿರಿ: ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Must read

ಬೆಳ್ತಂಗಡಿ: ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಭೇಟಿ ನೀಡಿದರು.

ನಂತರ ಪರಮಪೂಜ್ಯ ಶ್ರೀ ಷಾ.ಬ್ರ. ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಚನೊಂದಿಗೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ಪದ್ಮಶೇಖರ್ ಜೈನ್, ಬಂಟ್ವಾಳ ಮಾಜಿ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಮತ್ತಿತ್ತರರು ಉಪಸ್ಥಿತರಿದ್ದರು.

More articles

Latest article