Monday, October 23, 2023

ಸಿ.ಎಂ.ಯಡಿಯೂರಪ್ಪ ಅವರಿಂದ ನಗರ ಸಂಚಾರ: ಪೋಲೀಸರ ಜೊತೆ ಚರ್ಚೆ

Must read

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನಗರದ ಹಲವೆಡೆ ಸಂಚರಿಸಿ ಲಾಕ್ ಡೌನ್ ಅನುಷ್ಠಾನವನ್ನು ಪರಿಶೀಲಿಸಿದರು. ಬಳಿಕ ಪೋಲೀಸರೊಂದಿಗೆ ಮಾತನಾಡಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಅವರು ಪೊಲೀಸರು, ಹೂವು, ಹಣ್ಣು ಮತ್ತು ತರಕಾರಿ ವ್ಯಾಪಾರಿಗಳು, ಕಿರಾಣಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿ, ಲಾಕ್ ಡೌನ್ ಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗ ಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.

More articles

Latest article