Friday, April 5, 2024

ಶಾಸಕ ಝಮೀರ್ ಅಹಮ್ಮದ್ ರಿಗೆ ಕ್ವಾರಂಟೈನ್ ವಿಚಾರ ಆರೋಗ್ಯ ಸಚಿವರ ಜೊತೆ ಮಾತನಾಡಿದ್ದೇನೆ: ಸಚಿವ ಬಸವರಾಜ್ ಬೊಮ್ಮಾಯಿ

ಮಂಗಳೂರು: ಶಾಸಕ ಝಮೀರ್ ಅಹ್ಮದ್ ರಿಗೆ ಕ್ವಾರಂಟೈನ್ ವಿಚಾರದ ಬಗ್ಗೆ
ನಾನು ಆರೋಗ್ಯ ಸಚಿವರ ಜೊತೆಗೆ ಮಾತನಾಡಿದ್ದೇನೆ
ಆರೋಗ್ಯ ಸಚಿವರು ಆ ಕುರಿತು ಪರಿಶೀಲಿಸುತ್ತಿದ್ದಾರೆ ಎಂದು ಉಜಿರೆಯಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ವಿಚಾರ ಕೇಂದ್ರ ಸರ್ಕಾರದ ಆದೇಶದಂತೆ ಲಾಕ್ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಲಾಗುತ್ತದೆ.

ಕೆಲ ಕ್ಷೇತ್ರಗಳಲ್ಲಿ ಸಡಿಲಿಕೆ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿದೆ ಎಂದವರು ಅವರು ಹೇಳಿದ್ದಾರೆ.

ಎ.27 ಕ್ಕೆ ಮತ್ತೆ ಪ್ರಧಾನಿ ಸಿಎಂ ಜೊತೆಗೆ ವೀಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.

ಮೇ ಮೂರರವರೆಗೆ ಲಾಕ್ ಡೌನ್ ಇರುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್.. ಕೋಳಿ ಮಾಂಸದ ದರ ಏರಿಕೆ

ಮಂಗಳೂರು: ಕೋಳಿಮಾಂಸ, ಮೀನಿನ ದರ ಏರುಗತಿ ಯಲ್ಲಿ ಸಾಗುತ್ತಿದ್ದು ಮಾಂಸಾಹಾರ ಪ್ರಿಯರ ಜೇಬಿಗೂ ಕತ್ತರಿ ಬೀಳುವಂತಾಗಿದೆ. ಪ್ರಸ್ತುತ ಕೋಳಿಮಾಂಸಕ್ಕೆ (ವಿದ್‌ ಸ್ಕಿನ್‌) ಕೆ.ಜಿ.ಗೆ ಬ್ರಾಯ್ಲರ್‌ ಕೆಲವು ಕಡೆ 235-240 ರೂ., ಟೈಸನ್‌ 270 ರೂ....