ಬೆಳ್ತಂಗಡಿ: ಕರ್ನಾಟಕ ವಿಧಾನ ಪರಿಷತ್ ಗೆ ನೂತನವಾಗಿ ಆಯ್ಕೆಯಾದ ಪ್ರತಾಪ್ ಸಿಂಹ ನಾಯಕ್ ಅವರಿಗೆ ಬೆಳ್ತಂಗಡಿಯ ಜನತೆ ಕಡೆಯಿಂದ ಅದ್ದೂರಿ ಸ್ವಾಗತ ದೊರೆಯಿತು.
ಬೆಳ್ತಂಗಡಿಯ ಪೇಟೆಯಲ್ಲಿ ಅದ್ದೂರಿ ಸ್ವಾಗತ ನೀಡುವುದರ ಮೂಲಕ ಬರಮಾಡಿಕೊಳ್ಳಾಯಿತು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬೆಳ್ತಂಗಡಿ ಬಿಜೆಪಿಯ ಮಂಡಲ ಅಧ್ಯಕ್ಷ ಹಾಗು ಮಂಡಲ ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಲ ಸಮಿತಿ ವತಿಯಿಂದ ನೂತನ ಕರ್ನಾಟಕ ವಿಧಾನ ಪರಿಷತ್ ಸದಸ್ಯರನ್ನು ಸ್ವಾಗತಿಸಲಾಯಿತು.