ಬೆಳ್ತಂಗಡಿ: ತಾಲೂಕಿನ ಬಡಕೋಡಿ ಗ್ರಾಮದ ಎರ್ಮಾಡಿ-ದೇವಸ-ಕಂಬಳದಡ್ಡ ರಸ್ತೆ ಕಾಂಕ್ರೀಟಿಕರಣದ ಶಿಲನ್ಯಾಸವನ್ನು ಶಾಸಕ ಹರೀಶ್ ಪೂಂಜಾ ನೆರವೇರಿಸಿದರು.
50ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಬಡಕೋಡಿ ಗ್ರಾಮದ ರಸ್ತೆ. ಗ್ರಾಮದ ಮುಖ್ಯಸ್ಥರು ಹಾಗೂ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಶಿಲನ್ಯಾಸ ಕಾರ್ಯಕ್ರಮ ಜರಗಿತು.