Tuesday, October 17, 2023

ಬಡಕೋಡಿ: ಎರ್ಮಾಡಿ-ದೇವಸ-ಕಂಬಳದಡ್ಡ ರಸ್ತೆ ಕಾಂಕ್ರೀಟಿಕರಣಕ್ಕೆ ಶಿಲನ್ಯಾಸ ಕಾರ್ಯಕ್ರಮ

Must read

ಬೆಳ್ತಂಗಡಿ: ತಾಲೂಕಿನ ಬಡಕೋಡಿ ಗ್ರಾಮದ ಎರ್ಮಾಡಿ-ದೇವಸ-ಕಂಬಳದಡ್ಡ ರಸ್ತೆ ಕಾಂಕ್ರೀಟಿಕರಣದ ಶಿಲನ್ಯಾಸವನ್ನು ಶಾಸಕ ಹರೀಶ್ ಪೂಂಜಾ ನೆರವೇರಿಸಿದರು.

50ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಬಡಕೋಡಿ ಗ್ರಾಮದ ರಸ್ತೆ. ಗ್ರಾಮದ ಮುಖ್ಯಸ್ಥರು ಹಾಗೂ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಶಿಲನ್ಯಾಸ ಕಾರ್ಯಕ್ರಮ ಜರಗಿತು.

More articles

Latest article