Friday, April 19, 2024

ದ.ಕ. ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ವತಿಯಿಂದ ಆಂಬುಲೆನ್ಸ್ ಖರೀದಿಸಲು ಜಿಲ್ಲಾಡಳಿತಕ್ಕೆ ಚೆಕ್ ಹಸ್ತಾಂತರ

ಬಂಟ್ವಾಳ: ದ. ಕ. ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಇದರ ವತಿಯಿಂದ ಜಿಲ್ಲಾಡಳಿತದ ಕೋವಿಡ್-19 ನಿರ್ವಹಣೆಗೆ ಪೂರಕವಾಗಿ ಅಗತ್ಯವಿರುವ ಆಂಬುಲೆನ್ಸ್ ಖರೀದಿಸಲು 14.60 ಲಕ್ಷದ ಚೆಕ್ ಅನ್ನು ಸಂಸದ ನಳಿನ್ ಕುಮಾರ್ ಕಟೀಲ್ ಇವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಬಕಾರಿ ಉಪ ಆಯುಕ್ತ  ಶೈಲಜಾ ಎ. ಕೋಟೆ , ದ.ಕ. ಜಿಲ್ಲಾ ವೈನ್ ಮರ್ಚಂಟ್ ಅಸೋಶಿಯೇಶನ್ ಇದರ ಜಿಲ್ಲಾಧ್ಯಕ್ಷ ಎಂ. ಗಣೇಶ್ ಶೆಟ್ಟಿ, ಮಂಗಳೂರು ತಾಲೂಕು ಅಧ್ಯಕ್ಷ ಕೆ. ಟಿ. ಸುವರ್ಣ, ಪ್ರಧಾನ ಕಾರ್ಯದರ್ಶಿ ಸಿ. ಎಸ್. ಅಪ್ಪಚ್ಚು, ಕೋಶಾಧಿಕಾರಿ ಚಂದ್ರನಾಥ ಅತ್ತಾವರ, ಜೊತೆ ಕಾರ್ಯದರ್ಶಿ ಓಂಪ್ರಸಾದ್ ಬಿ. ಉಪಸ್ಥಿತರಿದ್ದರು.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...