Tuesday, October 17, 2023

ಪದ್ಮುಂಜ: ಕೃಷಿ ಪತ್ತಿನ ಸಹಕಾರಿ ಸಂಘದಿಂದ ನಂದ ಗೋಕುಲ ಗೋ ಶಾಲೆಗೆ ರೂ10,000 ಸಾವಿರ ಹಸ್ತಾಂತರ

Must read

ಬೆಳ್ತಂಗಡಿ: ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ನಂದಗೋಕುಲ ಗೋಶಾಲೆಗೆ ಹತ್ತು ಸಾವಿರ ರೂಪಾಯಿಯನ್ನು ಹಸ್ತಾಂತರಿಸಲಾಯಿತು.

ಗೋಶಾಲೆಯ ಕಾರ್ಯದರ್ಶಿಗಳು,ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ, ಹಿರಿಯ ನ್ಯಾಯವಾದಿ ಸುಬ್ರಹ್ಮಣ್ಯ ಕುಮಾರ್ ಅಗರ್ತರಲ್ಲಿ ಈ ಮೊತ್ತವನ್ನು ಗೋ ಶಾಲೆಗೆ ನೀಡಲಾಯಿತು.

More articles

Latest article