Friday, October 27, 2023

ಪಡಂಗಡಿ: ನೂತನ ಬಸ್ ನಿಲ್ದಾಣ ಹಾಗೂ ಹೈ ಮಾಸ್ಟ್ ದೀಪದ ಉದ್ಘಾಟನಾ ಕಾರ್ಯಕ್ರಮ

Must read

ಬೆಳ್ತಂಗಡಿ: ತಾಲೂಕಿನ ಪಡಂಗಡಿ ಗ್ರಾಮದ ಅಯ್ಯಪ್ಪ ಮಂದಿರದ ಬಳಿ ನೂತನವಾಗಿ ನಿರ್ಮಾಣವಾದ ಬಸ್ ನಿಲ್ದಾಣ ಹಾಗೂ ಹೈ ಮಾಸ್ಟ್ ದೀಪವನ್ನು ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖ್ಯಸ್ಥರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

More articles

Latest article