Tuesday, April 9, 2024

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 31ನೇ ವರ್ಷದ ಮೊಸರು ಕುಡಿಕೆ ಉತ್ಸವ

ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 31ನೇ ವರ್ಷದ ಮೊಸರು ಕುಡಿಕೆ ಉತ್ಸವ ಇಂದು ಮಡಂತ್ಯಾರ್ ನ ಗಣಪತಿ ಮಂಟಪದಲ್ಲಿ ಸರಳವಾಗಿ ಆಚರಿಸಲಾಯಿತು.
ದೇಶಕ್ಕೆ ಬಂದೊದಗಿದ ಕೊರೊನಾ ಮಾರಿಯಿಂದ ಸರಕಾರದ ನೀತಿ ನಿಯಮದಂತೆ ಸರಳವಾಗಿ ಸಮಿತಿಯ ವತಿಯಿಂದ ಗಣಹೋಮ ನೆರವೇರಿಸಿ ಕೊರೊನಾ ಮಹಾಮಾರಿ ಜಗತ್ತಿನಿಂದ ತೊಲಗಲಿ ಎಲ್ಲರಿಗೂ ಮಂಗಳವಾಗಲಿ‌ ಎಂದು ಪ್ರಾರ್ಥಿಸಲಾಯಿತು.


ಈ‌ ಸಂದರ್ಭದಲ್ಲಿ ಸಮಿತಿಯ‌ ಗೌರವ ಅಧ್ಯಕ್ಷ ಸತೀಶ್ ಸಾಲ್ಯಾನ್ ಮುದಬೆಟ್ಟು, ಅಧ್ಯಕ್ಷ ಸಚಿನ್ ಸುವರ್ಣ, ಕಾರ್ಯದರ್ಶಿ ಶಂಕರ್ ಶೆಟ್ಟಿ, ಕೋಶಾಧಿಕಾರಿ ನಾರಾಯಣ ಪೂಜಾರಿ, ಮಾಜಿ ಅಧ್ಯಕ್ಷರು ಮತ್ತು‌ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

More from the blog

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...