Monday, April 8, 2024

ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ನಡೆಯುವ 17ನೇ ವರ್ಷದ ಗಣೇಶ

ಚಿತ್ರ: ಕಿಶೋರ್ ಪೆರಾಜೆ

ಬಂಟ್ವಾಳ: ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರ ಸಾರಥ್ಯದಲ್ಲಿ
ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ
ನಡೆಯುವ 17ನೇ ವರ್ಷದ ಶ್ರೀ ಗಣೇಶೋತ್ಸವ ಬಂಟ್ವಾಳ ಹನುಮಾನ್ ದೇವಾಲಯ ದ ಹಾಲ್ ನಲ್ಲಿ ನಡೆಯಿತು.


ಜಕ್ರಿಬೆಟ್ಟುವಿನಲ್ಲಿ ನಡೆಯುತ್ತಿದ್ದ ಶ್ರೀ ಗಣಶೋತ್ಸವ ಈ ಬಾರಿ ಕೋವಿಡ್ 19 ನ ಹಿನ್ನೆಲೆಯಲ್ಲಿ ಸರಕಾರದ ನಿಯಮದಂತೆ ಯಾವುದೇ ಕಾರ್ಯಕ್ರಮ ವಿಲ್ಲದೆ ಸಾಂಕೇತಿಕವಾಗಿ ಗಣೇಶ ಪ್ರತಿಷ್ಠೆ ಬಳಿಕ ಧಾರ್ಮಿಕ ಕಾರ್ಯಕ್ರಮ ಗಳು ನಡೆಯಿತು.
ದೇವರಿಗೆ ಮಧ್ಯಾಹ್ನ ನದ ಮಹಾಪೂಜೆ ಬಳಿಕ ಸಂಜೆಯ ವೇಳೆ ಗಣೇಶನ ವಿಸರ್ಜನೆ ನಡೆಸಲಾಗುವುದು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...