Thursday, October 19, 2023

ರಸ್ತೆ ಕಾಂಕ್ರೀಟಿಕರಣದ ಶಿಲಾನ್ಯಾಸ ಕಾರ್ಯಕ್ರಮ

Must read

ಬೆಳ್ತಂಗಡಿ: ತಾಲೂಕಿನ ತೆಂಕಕಾರಂದೂರು ಗ್ರಾಮದ ಸುದೆಗಂಡಿ – ಬಳಂಜ ಸಂಪರ್ಕ ಕಲ್ಪಿಸುವ ರಸ್ತೆ ಕಾಂಕ್ರೀಟೀಕರಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜಾ ನೆರವೇರಿಸಿದರು.

20 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಊರಿನ ಹಿರಿಯರು ಹಾಗೂ ಗ್ರಾಮಸ್ಥರು ಇದ್ದರು.

More articles

Latest article