Monday, April 8, 2024

ಜನಸಾಮಾನ್ಯರಂತೆ ಕ್ಯಾಂಟೀನ್ ನಲ್ಲಿ ನಿಂತುಕೊಂಡೆ ಚಹಾ ಸೇವಿಸಿದ ಮಂಗಳೂರು ಶಾಸಕ ಯು.ಟಿ.ಖಾದರ್

ಬಂಟ್ವಾಳ: ಹಕ್ಕು ಪತ್ರ ವಿತರಣೆಯ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಸಿರೋಡಿಗೆ ಆಗಮಿಸಿದ್ದ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರು ಇಲ್ಲಿ ನ ನಾಗ ಕ್ಯಾಂಟಿನ್ ನಲ್ಲಿ ಚಹಾ ತಿಂಡಿ ಸೇವಿಸಿ ಸರಳತೆ ಮರೆದರು .


ಈ ದಿನ ಶಾಸಕರ ಹುಟ್ಟು ಹಬ್ಬವೂ ಆಗಿದ್ದು ಕ್ಯಾಂಟಿನಲ್ಲಿದ್ದ ಬಹುತೇಕ ಮಂದಿ ಶಾಸಕರಿಗೆ ಶುಭ ಕೋರಿಸಲದರು .
ಜನಸಮಾನ್ಯರಂತೆ ಕ್ಯಾಂಟೀನ್ ನಲ್ಲಿ ನಿಂತುಕೊಂಡೆ ಚಹಾ ಸೇವಿಸಿರುವುದಕ್ಕೆ ಜನತೆ ಮೆಚ್ಚುಗೆ ವ್ಯಕ್ತಪಡಿಸಿದರು

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...