Saturday, April 6, 2024

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

ಬಂಟ್ವಾಳ: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ನಡೆದ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿ, ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಬೆಳ್ತಂಗಡಿ ನಿವಾಸಿ ಪ್ರತೀಕ್ ಹಾಗೂ ಜಯೇಶ್ ಯಾನೆ ಸಚ್ಚು ಬಂಧಿತರು. ಹತ್ಯೆಯ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ 9 ಮಂದಿಯನ್ನು ಬಂಧಿಸಲಾಗಿದ್ದು, ಪ್ರಕರಣದ ಆರೋಪಿಗಳ ಸಂಖ್ಯೆ 11ಕ್ಕೇರಿದೆ.

 

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...