Wednesday, October 18, 2023

ಬಡಪಾಯಿ ಡಿ-ಗ್ರೂಪ್ ನೌಕರರ ಮೇಲೆ ಪ್ರಯೋಗವೇಕೆ? ಮಂತ್ರಿಗಳು ಲಸಿಕೆ ಪಡೆದು ಮಾದರಿಯಾಗಲಿ ಎಂದು ಶಾಸಕ ಖಾದರ್ ಟ್ವೀಟ್

Must read

ಬಂಟ್ವಾಳ : ಕೋವಿಡ್ ಲಸಿಕೆ ವಿತರಣೆಗೆ ದೇಶಾದ್ಯಂತ ಇಂದು ಚಾಲನೆ ದೊರೆತ ಬೆನ್ನಲ್ಲೆ ಟ್ವೀಟ್ ಮಾಡಿದ ಖಾದರ್, ಲಸಿಕೆ ಬಂದಿರುವುದು ಸಂತೋಷ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂದು ಶಾಸಕ ಯುಟಿ ಖಾದರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

 

More articles

Latest article