Sunday, April 14, 2024

ಅಡಿಕೆ, ಕಾಳುಮೆಣಸು, ಕೊಕ್ಕೋ ಇಂದಿನ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ ಮಂಗಳೂರು.

ಶಾಖೆ : ಮಾಣಿ.

(13.02.2021 ಶನಿವಾರ)

 

ಇಂದಿನ ಖರೀದಿ ಸಮಯ :

ಬೆಳಿಗ್ಗೆ : 8.30 ರಿಂದ 12.00

 

ಅಡಿಕೆ ಧಾರಣೆ :

ಹೊಸ ಅಡಿಕೆ : 360 – 400

(NJ 415 & NJJ 425)

ಹಳೆ ಅಡಿಕೆ : 370 – 510

ಡಬಲ್ಚೋಲ್ : 370 – 515

 

ಹೊಸಪಠೋರ: 280 – 360

ಹಳೆ ಪಠೋರ. : 300 – 370

 

ಹೊಸ ಉಳ್ಳಿಗಡ್ಡೆ : 100 – 240

ಹಳೆ ಉಳಿಗಡ್ಡೆ : 150 – 250

 

ಹೊಸ ಕರಿಗೋಟು : 150 – 255

ಹಳೆ ಕರಿಗೋಟು : 150 – 255

 

( *ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ*. *ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು*)

ಕಾಳುಮೆಣಸು ಧಾರಣೆ :

Black Pepper : 305 – 330

Black pepper(new): 300 – 320

Black Pepper II. : 280 – 305

Light Berries. : 135 – 175

Pinheads. : 70 – 100

Dust. : 10 – 20

White Pepper. : 425 – 445

(ಖರೀದಿ:ಉಪ್ಪಿನಂಗಡಿ,ಪುತ್ತೂರು,ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

 

ಕೊಕ್ಕೋ

ಹಸಿ ಕೊಕ್ಕೋ : 60 – 62

(ಖರೀದಿ : ಶುಕ್ರವಾರ ಮಾತ್ರ)

 

ಒಣ ಕೊಕ್ಕೋ : 175 – 183

(ಖರೀದಿ: ಪುತ್ತೂರು ಕ್ಯಾಂಪ್ಕೋ ಶಾಖೆಯಲ್ಲಿ ಮಾತ್ರ)

 

ರಬ್ಬರ್ ಧಾರಣೆ :

ಗ್ರೇಡ್ 152

ಲೋಟ್ 132

ಸ್ಕ್ರಾಪ್ I 92

ಸ್ಕ್ರಾಪ್ II 84

(ಖರೀದಿ : ಉಪ್ಪಿನಂಗಡಿ, ಪುತ್ತೂರು, ವಿಟ್ಲ ಕ್ಯಾಂಪ್ಕೋ ಶಾಖೆಯಲ್ಲಿ)

More from the blog

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...