Friday, April 5, 2024

ಕಾರ್ಮಿಕ ಘಟಕದ ಅದ್ಯಕ್ಷರಾಗಿ ಆಯ್ಕೆಯಾದ ಉಮೇಶ್ ನೆಲ್ಲಿಗುಡ್ಡೆ ಅವರಿಗೆ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಸನ್ಮಾನ

ಬಂಟ್ವಾಳ: ದ ಕ ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ವತಿಯಿಂದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಆಯ್ಕೆ ಯಾದ ಸಂಘದ ಸಕ್ರಿಯ ಸದಸ್ಯರಾದ ಉಮೇಶ್ ನೆಲ್ಲಿಗುಡ್ಡೆ ಯವರನ್ನು ಸಂಘದ ಮಾಸಿಕ ಸಭೆಯಲ್ಲಿ ಅದ್ದೂರಿಯಾಗಿ ಸನ್ಮಾನಿಸಲಾಯಿತು , ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಅಣ್ಣು ಪೂಜಾರಿ , ಕಾರ್ಯದರ್ಶಿ ಸುರೇಶ ಕುಲಾಲ್ , ಕೋಶಾಧಿಕಾರಿ ರಾಜೇಶ್ ಕುಲಾಲ್ , ಗೌರವ ಸಲಹೆಗಾರರಾದ ಸುಧಾಕರ್ ಸಾಲ್ಯಾನ್ , ಪ್ರಶಾಂತ್ ಭಂಡಾರ್ಕರ್ , ರಾಜೇಶ್ ಸಾಲ್ಯಾನ್ , ಸುಧೀರ್ ಬೈಪಾಸ್ , ಉಪಾಧ್ಯಕ್ಷರಾದ ಪ್ರಸಾದ್ ಬಂಗೇರ , ರಮೇಶ್ ಬೈಪಾಸ್ , ಸಂಘಟನಾ ಕಾರ್ಯದರ್ಶಿ ಜಗದೀಶ್ ಕಲ್ಲಡ್ಕ ಹಾಗು ಸಂಘದ ಸದಸ್ಯರು ಉಪಸ್ಥಿತರಿದ್ದರು .

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...