ಬಂಟ್ವಾಳ :ಉತ್ಸಾಹಿ ತರುಣ ವ್ರೃಂದ(ರಿ) ಬೊಂಡಾಲ ಹಾಗೂ ಕಾಮತ್ ಒಪ್ಟಿಕಲ್ಸ್, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಸಣಾ ಶಿಬಿರ ನಡೆಯಿತು.
ಊರಿನ ಅನೇಕ ಹಿರಿಯರು, ಮಹಿಳೆಯರು ಹಾಗೂ ನಾಗರಿಕ ಬಂಧುಗಳು ಇದರ...
ಮಂಗಳೂರು : ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸದ ಸರಕಾರದ ನಡೆಯನ್ನು ವಿರೋಧಿಸಿ 'ನ್ಯಾಯ ಮರೀಚಿಕೆ,ಹುಸಿಯಾದ ಭರವಸೆ' ಎಂಬ ಘೋಷಾ...
ರಾಜ್ಯದಲ್ಲಿ ಹೃದಯಾಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಸರಣಿ ಪ್ರಕರಣಗಳು ಮುಂದುವರಿದಿವೆ. ಈ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ.
ಹೃದಯಾಘಾತ ಪ್ರಕರಣಗಳನ್ನು...
ವಿಟ್ಲ : ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವಭಾರತ್ ಯುವಕ ಸಂಘ ರಿ) ಅನಂತಾಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಗೌರವಧ್ಯಕ್ಷರಾದ ಜಗನ್ನಾಥ ಅಶ್ವತಾಡಿ ಮತ್ತು ಹರಿನಾಕ್ಷ ಪಡಿಪಿರೆ ಇವರ ಉಪಸ್ಥಿಯಲ್ಲಿ ಸಂಘದ...