Thursday, July 10, 2025

ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ರಥೋತ್ಸವ

More from the blog

ಕೆಂಪುಕಲ್ಲು, ಮರಳಿನ ಅಭಾವದಿಂದ ಕಾರ್ಮಿಕರಿಗೆ ತೊಂದರೆ : ಸಮಸ್ಯೆ ಬಗೆಹರಿಸಲು ಬಿ.ಎಂ.ಎಸ್ ಮನವಿ 

ಬಂಟ್ವಾಳ: ರಾಜ್ಯ ಸರಕಾರವು ಸ್ಪಷ್ಟ ಕಾನೂನು ರೂಪಿಸದ ಪರಿಣಾಮ ಪ್ರಸ್ತುತ ಕೆಂಪುಕಲ್ಲು, ಮರಳಿನ ಅಭಾವದಿಂದ ಕಾರ್ಮಿಕರಿಗೆ ಕೆಲಸವಿಲ್ಲದೆ ಕುಟುಂಬ ಪೋಷಣೆ ಕಷ್ಟವಾಗಿದೆ. ಸಾಲದ ಕಂತು ಪಾವತಿಸುವುದು ಕೂಡ ಸವಾಲಾಗಿದ್ದು, ಶಾಲಾರಂಭದಲ್ಲೇ ಇಂತಹ ಸಮಸ್ಯೆಯಿಂದ...

Women missing : ವಿವಾಹಿತ ಮಹಿಳೆ ನಾಪತ್ತೆ – ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ: ಬಿಸಿರೋಡಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಅಚ್ಚರಕಟ್ಟೆ ನಿವಾಸಿ ವಸಂತ ನಾಗಣ್ಣ...

Government Hospital : ಸರಕಾರಿ ಆಸ್ಪತ್ರೆಯ ಆವರಣದೊಳಗೆ ಅನಧಿಕೃತವಾಗಿ ವಾಹನಗಳ ಪಾರ್ಕ್ – ರೋಗಿಗಳಿಗೆ ತೊಂದರೆ..

ಬಂಟ್ವಾಳ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಅವರಣದ ಒಳಗೆ ರಿಕ್ಷಾ ಸಹಿತ ಇತರೆ ವಾಹನಗಳನ್ನು ‌ಅನಧಿಕೃತವಾಗಿ ಪಾರ್ಕ್ ಮಾಡಲಾಗಿ ಹೋಗುತ್ತಾರೆ, ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳ ಸಹಿತ ಅಂಬ್ಯುಲೆನ್ಸ್ ವಾಹನಗಳಿಗೆ ಸಂಚಾರಕ್ಕೆ ತೊಡಕುಂಟಾಗಿದೆ ಎಂಬ‌...

ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ, ಹಲ್ಲೆ: ಎರಡು ಪ್ರಕರಣ ದಾಖಲು..

ಬಂಟ್ವಾಳ: ಪಿಕಪ್ ವಾಹನದಲ್ಲಿ ಕೂಡಿ ಹಾಕಿ ಸುಮಾರು ಐದು ಜಾನುವಾರುಗಳನ್ನು ಸಾಗಾಟ ಮಾಡಿದ ಪರಿಣಾಮ ಕರು ಸತ್ತಿದೆ ಎಂಬ ಆರೋಪದ ಮೇಲೆ ಹಾಗೂ ಜಾನುವಾರು ಸಾಗಾಟ ಮಾಡಿದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ...