Friday, February 7, 2025

ಲೋರೆಟ್ಟೊ ಮಾತಾ ಚರ್ಚ್ ನಲ್ಲಿ ವಾರ್ಷಿಕ ಹಬ್ಬ

<strong><span data-mce-type=”bookmark” style=”display: inline-block; width: 0px; overflow: hidden; line-height: 0;” class=”mce_SELRES_start”></span>ಬಂಟ್ವಾಳ: </strong>ಲೋರೆಟ್ಟೊ ಮಾತಾ ಚರ್ಚ್ ನಲ್ಲಿ ವಾರ್ಷಿಕ ಹಬ್ಬವನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಪ್ರಧಾನ ಧರ್ಮಗುರುಗಳಾಗಿ ಬಂಟ್ವಾಳ ವಲಯ ಹಾಗೂ ಮೊಡಂಕಾಪ್ ಚರ್ಚ್ ನ ಧರ್ಮ ಗುರುಗಳಾದ ವಂ. ವಾಲ್ಟರ್ ಡಿಮೆಲ್ಲೊ ದಿವ್ಯ ಬಲಿ ಪೂಜೆಯನ್ನು ಸಂಭ್ರಮದಲ್ಲಿ ಹಾಜರಿದ್ದ ಸಾವಿರಾರು ಭಕ್ತಾದಿಗಳೊಂದಿಗೆ ಅರ್ಪಿಸಿದರು.

<img src=”https://nammabantwala.com/wp-content/uploads/2018/12/IMG-20181202-WA0029-500×334.jpg” alt=”” width=”500″ height=”334″ class=”alignnone size-medium wp-image-38913″ />

<img src=”https://nammabantwala.com/wp-content/uploads/2018/12/IMG-20181202-WA0032-500×334.jpg” alt=”” width=”500″ height=”334″ class=”alignnone size-medium wp-image-38915″ />

<img src=”https://nammabantwala.com/wp-content/uploads/2018/12/IMG-20181202-WA0020-500×334.jpg” alt=”” width=”500″ height=”334″ class=”alignnone size-medium wp-image-38916″ />

<img src=”https://nammabantwala.com/wp-content/uploads/2018/12/IMG-20181202-WA0027-500×334.jpg” alt=”” width=”500″ height=”334″ class=”alignnone size-medium wp-image-38912″ />

<img src=”https://nammabantwala.com/wp-content/uploads/2018/12/IMG-20181202-WA0036-1-500×334.jpg” alt=”” width=”500″ height=”334″ class=”alignnone size-medium wp-image-38917″ />

ಲೋರೆಟ್ಟೊ ಚರ್ಚ್ ನ ಧರ್ಮಗುರುಗಳಾದ ವಂ.ಎಲಿಯಸ್ ಡಿಸೋಜಾ, ಫರಂಗಿಪೇಟೆ ಕಾಪುಚಿನ್ ಧರ್ಮಗುರುಗಳಾದ ವಂ.ಜೆರಾಲ್ಡ್ ಲೋಬೊ,ಆಗ್ರಾರ್ ಚರ್ಚ್ ನ ಧರ್ಮಗುರುಗಳು, ಬಾಂಬಿಲ್ ಚರ್ಚ್ ನ ಧರ್ಮಗುರುಗಳು ಹಾಗೂ ವಲಯದ ಧರ್ಮಗುರುಗಳು ಬಲಿಪೂಜೆಯಲ್ಲಿ ಪಾಲ್ಗೊಂಡರು.
ವಾರ್ಷಿಕ ಸಂಭ್ರಮಕ್ಕೆ ಸಹಕರಿಸಿದ ಧಾನಿಗಳಿಗೆ ಗೌರವಪೂರ್ವಕವಾಗಿ ಅಲಂಕರಿಸಿದ ಮೇಣದ ಬತ್ತಿಗಳನ್ನು ವಿತರಿಸಿದರು.
ನವೆಂಬರ್ 29 ರಿಂದ ಡಿಸೆಂಬರ್1 ರ ವರೆಗೆ 3 ದಿವಸಗಳ ನೋವೇನಾ ಬಲಿಪುಜೆಯಲ್ಲಿ ನೂರಾರು ಭಕ್ತಾಧಿಗಳು ಮೇಣದ ಬತ್ತಿಗಳನ್ನು ಉರಿಸಿ ಭಕ್ತಿಯಿಂದ ಪಾಲ್ಗೊಂಡರು. ಫ್ಲವರ್ ಡೇಕೋರೇಟರ್ಸ್ ಚರ್ಚ್ ನ ವೇದಿಕೆಯನ್ನು ಅಲಂಕರಿಸಿದ್ದರು. ಚರ್ಚ್ ಪಾಲನಾ ಮಂಡಳಿಯು ಸಂಭ್ರಮದ ಉಸ್ತುವಾರಿಯನ್ನು ವಹಿಸಿತ್ತು. ಧರ್ಮಗುರುಗಳು ಸಂಭ್ರಮಕ್ಕೆ ಸಹಕರಿಸಿದವರಿಗೆ ವಂದಿಸಿದರು.

<span data-mce-type=”bookmark” style=”display: inline-block; width: 0px; overflow: hidden; line-height: 0;” class=”mce_SELRES_end”></span>

More from the blog

ಕುಂಭಮೇಳದಲ್ಲಿ ಕಾಲ್ತುಳಿತ : ಮೃತಪಟ್ಟ ಭಕ್ತರಿಗೆ ಕಿಶೋರ್ ಕುಮಾರ್ ಪುತ್ತೂರು ತೀವ್ರ ಸಂತಾಪ

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟಂಬದವರಿಗೆ ಭಗವಂತ ನೀಡಲಿ ಎಂದು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್...

ದುಬೈನಿಂದ ಮಂಗಳೂರಿಗೆ ಭೇಟಿ ನೀಡಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ

ಮಂಗಳೂರು: 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ಸೋಂಕು ಪತ್ತೆ ಆಗಿದೆ. ಆ ಮೂಲಕ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣವಾಗಿದೆ. ದುಬಾೖಯಿಂದ ಜ.17ರಂದು ಹಿಂದಿರುಗಿದ್ದ 40 ವರ್ಷದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್‌ ರೋಗ ಲಕ್ಷಣಗಳು...

ಬೋಗೋಡಿ ಸಲ್-ಸಬೀಲ್ ಸಂಸ್ಥೆಯ 11ನೇ ವಾರ್ಷಿಕ ಮಹಾಸಭೆ : ಅಧ್ಯಕ್ಷರಾಗಿ ಜಮಾಲ್ ಬಂಗ್ಲೆಗುಡ್ಡೆ ಆಯ್ಕೆ

ಪಾಣೆಮಂಗಳೂರು : ಸಲ್-ಸಬೀಲ್ ಸ್ಟೂಡೆಂಟ್ಸ್ ಎಸೋಸಿಯೇಶನ್ ಬೋಗೋಡಿ ಇದರ 11ನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಝೋಮ್ ಮೀಟಿಂಗ್‌ನಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷರಾಗಿ ಜಮಾಲ್ ಬಂಗ್ಲಗುಡ್ಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಿಲ್ವಾನ್ ಮೆಲ್ಕಾರ್ ಅವಿರೋಧವಾಗಿ...

ದಿವ್ಯಾಂಗತೆಯ ಕುರಿತು ಜಾಗೃತಿ ಕಾರ್ಯಕ್ರಮ

ಬಂಟ್ವಾಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿ‌ಮೂಡ, ಅಜ್ಜಿಬೆಟ್ಟು, ಬಿ ಸಿ ರೋಡ್, ಬಂಟ್ವಾಳ ತಾಲೂಕು ಇಲ್ಲಿ ದಿವ್ಯಾಂಗತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವು ಜ.22ರಂದು ಜರಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಿಕಾಸಂ...