ಬಂಟ್ವಾಳ : ಪತ್ರಕರ್ತರ ಸಮಾಜಮುಖೀ ಬರಹಗಳು ಗ್ರಾಮೀಣ ಪ್ರದೇಶದ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿದೆ ಎಂದು ಕಾವಳಪಡೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾವಿಭಾಗದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಹೇಳಿದ್ದಾರೆ.
ಬಂಟ್ವಾಳ ತಾಲೂಕು...
ಬಂಟ್ವಾಳ : ಮಣಿಪಾಲ ನರ್ಸಿಂಗ್ ಕಾಲೇಜಿನಲ್ಲಿ ಪ್ರಾದ್ಯಾಪಕಿಯಾಗಿ, ನರ್ಸಿಂಗ್ ವಿಭಾಗದಲ್ಲಿ ಸಂಶೋದನೆ ಕೈಗೊಂಡಿದ್ದ ಪ್ರೀಮ ಜೆನೆವಿವ್ ಜ್ಯೋತಿ ಡಿಸೋಜರವರು ಅದೇ ಕಾಲೇಜಿನ ಫಂಡಮೆಂಟಲ್ಸ್ ಆಫ್ ನರ್ಸಿಂಗ್ ವಿಭಾಗದ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ....
ಬಂಟ್ವಾಳ : ಉತ್ತಮ ಆರೋಗ್ಯಕ್ಕೆ ಅತ್ಯುತ್ತಮ ಆಹಾರ ಸೇವನೆಯ ಅವಶ್ಯಕತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಸರಕಾರವು ಪೋಷಣಾ ಅಭಿಯಾನವನ್ನು ಜಾರಿಗೊಳಿಸಿದೆ. ಆ ಪ್ರಯುಕ್ತವಾಗಿ ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ದ. ಕ. ಜಿ....
ಬಂಟ್ವಾಳ :ಉತ್ಸಾಹಿ ತರುಣ ವ್ರೃಂದ(ರಿ) ಬೊಂಡಾಲ ಹಾಗೂ ಕಾಮತ್ ಒಪ್ಟಿಕಲ್ಸ್, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಸಣಾ ಶಿಬಿರ ನಡೆಯಿತು.
ಊರಿನ ಅನೇಕ ಹಿರಿಯರು, ಮಹಿಳೆಯರು ಹಾಗೂ ನಾಗರಿಕ ಬಂಧುಗಳು ಇದರ...