Monday, September 25, 2023
More

    ಸಂವಾದ ಕಾರ್ಯಕ್ರಮ

    Must read

    ವಿಟ್ಲ : ವಿಟ್ಲದ ವಿಠಲ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ಮುಖ್ಯ ನ್ಯಾಯಾಧೀಶರಾದ ಶುಭವೀರ ಜೈನ್ ಕಾನೂನು ಸಂವಾದ ನಡೆಸಿದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಸಹಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

    More articles

    LEAVE A REPLY

    Please enter your comment!
    Please enter your name here

    Latest article