Tuesday, September 26, 2023

ಪ್ರಧಾನಮಂತ್ರಿ ಉಜ್ವಲ ಯೋಜನೆಯ ಬೃಹತ್‌ ಸಮಾವೇಶ ತಯಾರಿ

Must read

ಪ್ರಧಾನಮಂತ್ರಿ ಉಜ್ವಲ ಯೋಜನೆಯ ಬೃಹತ್‌ ಸಮಾವೇಶ ಜನವರಿ 25ರಂದು ಬೆಳಿಗ್ಗೆ 10-00ಗಂಟೆಗೆ ಬಿ.ಸಿ ರೋಡಿನಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವರಾದ ಧರ್ಮೇಂದ್ರ ಪ್ರಧಾನ್ ರ ಉಪಸ್ಥಿತಿಯಲ್ಲಿ ನಡೆಯಲಿದ್ದು ಈ ಸಂದರ್ಭದಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳ ಉಚಿತ ಅಡುಗೆ ಅನಿಲ ವಿತರಿಸಲಿದ್ದು ಈ ಕಾರ್ಯಕ್ರಮಕ್ಕೆ ಬಿ.ಸಿ ರೋಡ್ ನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿಯ ಮೈದಾನದಲ್ಲಿ ಭಾರಿ ಸಿದ್ದತೆ ನಡೆಯುತ್ತಿದ್ದು ಸಮಾವೇಶದ ಸ್ಥಳಕ್ಕೆ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದ್ದು ಕಾರ್ಯಕ್ರಮದ ತಯಾರಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ,ಸಂಸದರಾದ ನಳಿನ್ ಕುಮಾರ್ ಕಟೀಲು ಪರಿಶೀಲಿಸಿದರು.

More articles

Latest article