Monday, September 25, 2023
More

    ಕೆಳಗಿನಪೇಟೆಯಲ್ಲಿ ನೀರಿಗಾಗಿ ಹಾಹಾಕಾರ ಜೆಡಿಎಸ್ ನಿಂದ ಮನವಿ

    Must read

    ಬಂಟ್ವಾಳ: ಪುರಸಭಾ ವ್ಯಾಪ್ತಿಯ ವಾರ್ಡ್ ನಂ. 8ರಲ್ಲಿ ಕಳೆದ ಕೆಲವು ದಿನಗಳಿಂದ ನಳ್ಳಿ ನೀರಿನ ಕೊರತೆ ಎದುರಾಗಿದ್ದು ಹಲವಾರು ಬಾರಿ ಈ ಸಮಸ್ಯೆ ಬಗ್ಗೆ ಸಂಬಂಧಿಕರ ಗಮನಕ್ಕೆ ತಂದರೂ ಈ ಬಗ್ಗೆ ಯಾವುದೇ ರೀತಿಯ ಪರಿಹಾರವಾಗಿಲ್ಲ.

    ಈ ಬಾರಿ ಸಮಸ್ಯೆ ಪರಿಹಾರವಾಗದಿದ್ದಲ್ಲಿ ಕೆಳಗಿನ ಪೇಟೆ ಬಂದ್ ಮಾಡಿ ಎಲ್ಲಾ ಸಂಘಟನೆಗಳು, ಪಕ್ಷಗಳನ್ನೂ ಮಹಿಳೆಯರನ್ನೂ ಮಕ್ಕಳನ್ನೂ ಸೇರಿಸಿ ತೀವ್ರ ಸ್ವರೂಪದ ಪ್ರತಿಭಟನೆ ಮಾಡುವುದಾಗಿ ಜೆ. ಡಿ. ಎಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದು ಮುಖ್ಯಾಧಿಕಾರಿ ಗಳು ಸಕಾರಾತ್ಮಕ ವಾಗಿ ಸ್ಪಂದಿಸಿ ಭರವಸೆ ನೀಡಿದರು.

    More articles

    LEAVE A REPLY

    Please enter your comment!
    Please enter your name here

    Latest article