ಬಂಟ್ವಾಳ: ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ, ಸಜೀಪ ಮೂಡ ಬಂಟ್ವಾಳ ತಾಲೂಕು ದ.ಕ ಸಜೀಪ ಶ್ರೀ ಉಳ್ಳಾಲ್ದಿ ಅಮ್ಮನವರ ವಾರ್ಷಿಕ ಪುದ್ದಾರ್ ಮೆಚ್ಚಿ ಜಾತ್ರೆಯ ಪ್ರಯುಕ್ತವಾಗಿ ಸದ್ರಿ ಕ್ಷೇತ್ರದಲ್ಲಿ ಜ. 5 ರಿಂದ ಜ.17 ರವರೆಗೆ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಅಗೇಲು ಸೇವೆ ಇರುವುದಿಲ್ಲ ಎಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


