ಬಂಟ್ವಾಳ: ಕರ್ನಾಟಕ ಸ್ಟೂಡೆಂಟ್ಸ್ ಫೆಡರೇಶನ್ ssf ಮಂಚಿ ಸೆಕ್ಟರ್ ಇದರ ಆಶ್ರಯದಲ್ಲಿ ಎ.ಜೆ.ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ, ಸನ್ಮಾನ ಕಾರ್ಯಕ್ರಮ ಹಾಗೂ ಗಾಲಿ ಕುರ್ಚಿ ವಿತರಣೆ ಫೆ.24 ರ ಆದಿತ್ಯವಾರದಂದು ಬೆಳಿಗ್ಗೆ ದ.ಕ.ಜಿ.ಪಂ.ಹಿರಿಯ ಪಾಥಮಿಕ ಶಾಲೆ ಮಂಚಿ ಕುಕ್ಕಾಜೆ ಇಲ್ಲಿ ನಡೆಯಲಿದೆ.
