Saturday, April 20, 2024

ವಿಟ್ಲ: ರಾಮಮಂದಿರ ನಿರ್ಮಾಣಕ್ಕಾಗಿ ರುದ್ರಯಾಗ

ವಿಟ್ಲ: ವಿಟ್ಲ ರಾಷ್ಟ್ರಭಕ್ತ ಬಾಂಧವರಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸಾನಿಧ್ಯದಲ್ಲಿ ದೇಶದ ಶಾಂತ, ಕ್ಷೇಮ, ಉನ್ನತಿಗಾಗಿ, ಅಯೋಧ್ಯೆಯಲ್ಲಿ ಶೀಘ್ರವಾಗಿ ಶ್ರೀರಾಮ ಮಂದಿರದ ನಿರ್‍ಮಾಣಕ್ಕಾಗಿ ಹಾಗೂ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ಸಂಕಲ್ಪದೊಂದಿಗೆ ಶ್ರೀರುದ್ರಯಾಗ, ಶಿವಪಂಚಾಕ್ಷರೀ ಹವನ ಮತ್ತು ಸಾಮೂಹಿಕ ಶ್ರೀ ಶಿವಪಂಚಾಕ್ಷರೀ ಜಪ ನಡೆಯಿತು.
ಅಮೈ ಗಿರೀಶ್ ಭಟ್ ಇವರ ನೇತೃತ್ವದಲ್ಲಿ ನಡೆದ ಈ ಕಾರ್‍ಯಕ್ರಮದಲ್ಲಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್ ಎನ್ ಕೂಡೂರು, ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ವಿಟ್ಲ ಮೊದಲಾದವರು ಭಾಗವಹಿಸಿದ್ದರು.

More from the blog

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...